"ಹಿತ್ತಾಳೆ" ದೀಪದಿಂದ ದೇವರಿಗೆ ದೀಪ ಹಚ್ಚಿದರೆ ಏನು ಫಲ..?
೧. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪವನ್ನು ಹಚ್ವುತ್ತಾರೆಯೋ ಆ ಮನೆಯಲ್ಲಿ ದೇವರಿಗೆ ತೇಜಸ್ಸು ಜಾಸ್ತಿಯಾಗುತ್ತದೆ, ಮನೆಗೆ ದೈವಬಲ ಬರುವುದು..
೨. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪ ಹಚ್ಚಿ ದೇವರನ್ನು ಪೂಜಿಸುತ್ತಾರೋ ಆ ಮನೆಯಲ್ಲಿ ರೋಗಭಾದೆಗಳು, ಅಪಮೃತ್ಯುಗಳು ಬರುವುದಿಲ್ಲ..!
೪. ಯಾರ ಮನೆಯಲ್ಲಿ ಸಂಕಲ್ಪ ಸಮೇತ ಹಿತ್ತಾಳೆ ದೀಪವನ್ನು ಹಚ್ಚಿ, ದೀಪಕ್ಕೆ ಪೂಜಿಸಿ, ದೇವರ ಪೂಜೆ ಮಾಡುತ್ತಾರೋ, ಆ ಮನೆಯಲ್ಲಿ ನ ಸರ್ವ ವಿವಾಹ ದೋಷ ನಿವಾರಣೆಯಾಗಿ, ವಿಘ್ನಗಳು ನಿವಾರಣೆಯಾಗಿ ವಿವಾಹ ಯೋಗವು ಬರುತ್ತದೆ..!
೬. ಮಂತ್ರಸಿದ್ಧಿ ಬೇಕೆನ್ನುವರು ಹಿತ್ತಾಳೆ ದೀಪ ಹಚ್ಚಿ ಪೂಜಿಸಿದರೆ ಮಂತ್ರವು ಬೇಗ ಸಿದ್ಧಿಯಾಗುವುದು..!
(ದೇವರ ದೀಪಗಳು ಪುಸ್ತಕದಿಂದ ಸಂಗ್ರಹ)
ಶುಭವಾಗಲಿ..
ಸರ್ವೆ ಜನ ಸುಖಿನೋಭವಂತು ಸಮಸ್ತ ಸನ್ಮಂಗಳಾಧಿ ಭವಂತು ಲೊಕಾ ಸಮಸ್ತ ಸುಖಿನೋಭವಂತು
@GIRISH SHARMA TUMKUR@
girish1989sharma@gmail.com
No comments:
Post a Comment